22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಜು. 13ರಂದು ಸಂಘದ ಹೊಸ ಕಟ್ಟಡದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಜಗದೀಶ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ 2023-24ನೇ ಸಾಲಿನಲ್ಲಿ ಸಂಘವು ರೂ.276ಕೋಟಿ ವ್ಯವಹಾರ ನಡೆಸಿ ರೂ.1.15ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ 12% ಡಿವಿಡೆಂಡ್ ಘೋಷಣೆ ಮಾಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ತಾಜುದ್ದೀನ್, ನಿರ್ದೇಶಕರಾದ ರೋಹಿತ್ ಶೆಟ್ಟಿ, ಲಿಂಗಪ್ಪ ನಾಯ್ಕ, ಶ್ರೀಧರ ಗೌಡ, ಜಯಂತಿ ಪಾಲೇದು, ಓಬಯ್ಯ ಪೂಜಾರಿ, ಪುಷ್ಪಲತಾ, ಶೂರ,

ಕಳೆದ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಮತ್ತು 10 ಮಂದಿ ಸಾಧಕರಿಗೆ ಸನ್ಮಾನಿಸಲಾಯಿತು.

ನಿರ್ದೇಶಕ ಪೂವಪ್ಪ ಬಂಗೇರ ಸ್ವಾಗತಿಸಿ, ಯುವರಾಜ್ ಅನರ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ಜಯಂತಿ ಪಾಲೆದು ಧನ್ಯವಾದವಿತ್ತರು

Related posts

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya
error: Content is protected !!