23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

 ಉಜಿರೆ: ಉಜಿರೆಯ ಹರಿದಾಸ್ ರಾವ್ ಕೆ.ಜಿ. ಅವರು ಮೇ 2024 ನೇ ಸಾಲಿನ  ಸಿ ಎ ಲೆಕ್ಕಪರಿಶೋಧಕರ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. 

ಅವರು ಉಜಿರೆಯ ಶಬ್ಬೀರ್ ಮತ್ತು ಗಣೇಶ್ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಅನಂತಕೃಷ್ಣ ಪಡುವೆಟ್ನಾಯ ಅವರಿಂದ ತರಬೇತಿ  ಪಡೆದಿರುತ್ತಾರೆ.  ಅವರು  ಉಜಿರೆಯ ಕೆ.ಎಂ.ಗುರುರಾಜ್ ಮತ್ತು ಶ್ರೀಮತಿ  ನರ್ಮದಾ ಗುರುರಾಜ್  ದಂಪತಿ ಪುತ್ರ

Related posts

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya
error: Content is protected !!