30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

ಬೆಳ್ತಂಗಡಿ: ಅಖಿಲ ಭಾರತ ಲೆಕ್ಕಪರಿಶೋಧಕ ಸಂಸ್ಥೆ 2024 ರ ಮೇ ತಿಂಗಳಲ್ಲಿ ನಡೆಸಿದ ಅಂತಿಮ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೆ. ಕೇಶವ ಕಾಮತ್ ಅವರು ತೇರ್ಗಡೆ ಹೊಂದಿದ್ದಾರೆ.


ಇವರು ಬೆಳ್ತಂಗಡಿಯ ಮಾರಿಗುಡಿ ಬಳಿಯ ಹೋಟೆಲ್ ದೇವಿ ಪ್ರಸಾದ್ ಮಾಲೀಕರಾದ ಕಾಂತಾವರ ರಾಧಾಕೃಷ್ಣ ಕಾಮತ್ ಹಾಗೂ ರೂಪಾ ಕಾಮತ್ ಅವರ ಪುತ್ರ.

ಇವರು ಬೆಂಗಳೂರಿನ ಕೆ.ಜಿ. ಆಚಾರ್ಯ & ಕೋ ಇವರ ಬಳಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!