September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

ಬೆಳ್ತಂಗಡಿ: ಅಖಿಲ ಭಾರತ ಲೆಕ್ಕಪರಿಶೋಧಕ ಸಂಸ್ಥೆ 2024 ರ ಮೇ ತಿಂಗಳಲ್ಲಿ ನಡೆಸಿದ ಅಂತಿಮ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೆ. ಕೇಶವ ಕಾಮತ್ ಅವರು ತೇರ್ಗಡೆ ಹೊಂದಿದ್ದಾರೆ.


ಇವರು ಬೆಳ್ತಂಗಡಿಯ ಮಾರಿಗುಡಿ ಬಳಿಯ ಹೋಟೆಲ್ ದೇವಿ ಪ್ರಸಾದ್ ಮಾಲೀಕರಾದ ಕಾಂತಾವರ ರಾಧಾಕೃಷ್ಣ ಕಾಮತ್ ಹಾಗೂ ರೂಪಾ ಕಾಮತ್ ಅವರ ಪುತ್ರ.

ಇವರು ಬೆಂಗಳೂರಿನ ಕೆ.ಜಿ. ಆಚಾರ್ಯ & ಕೋ ಇವರ ಬಳಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya
error: Content is protected !!