23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

ಬೆಳ್ತಂಗಡಿ: ಅಖಿಲ ಭಾರತ ಲೆಕ್ಕಪರಿಶೋಧಕ ಸಂಸ್ಥೆ 2024 ರ ಮೇ ತಿಂಗಳಲ್ಲಿ ನಡೆಸಿದ ಅಂತಿಮ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೆ. ಕೇಶವ ಕಾಮತ್ ಅವರು ತೇರ್ಗಡೆ ಹೊಂದಿದ್ದಾರೆ.


ಇವರು ಬೆಳ್ತಂಗಡಿಯ ಮಾರಿಗುಡಿ ಬಳಿಯ ಹೋಟೆಲ್ ದೇವಿ ಪ್ರಸಾದ್ ಮಾಲೀಕರಾದ ಕಾಂತಾವರ ರಾಧಾಕೃಷ್ಣ ಕಾಮತ್ ಹಾಗೂ ರೂಪಾ ಕಾಮತ್ ಅವರ ಪುತ್ರ.

ಇವರು ಬೆಂಗಳೂರಿನ ಕೆ.ಜಿ. ಆಚಾರ್ಯ & ಕೋ ಇವರ ಬಳಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya
error: Content is protected !!