22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

ಬೆಳ್ತಂಗಡಿ: ಅಖಿಲ ಭಾರತ ಲೆಕ್ಕಪರಿಶೋಧಕ ಸಂಸ್ಥೆ 2024 ರ ಮೇ ತಿಂಗಳಲ್ಲಿ ನಡೆಸಿದ ಅಂತಿಮ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೆ. ಕೇಶವ ಕಾಮತ್ ಅವರು ತೇರ್ಗಡೆ ಹೊಂದಿದ್ದಾರೆ.


ಇವರು ಬೆಳ್ತಂಗಡಿಯ ಮಾರಿಗುಡಿ ಬಳಿಯ ಹೋಟೆಲ್ ದೇವಿ ಪ್ರಸಾದ್ ಮಾಲೀಕರಾದ ಕಾಂತಾವರ ರಾಧಾಕೃಷ್ಣ ಕಾಮತ್ ಹಾಗೂ ರೂಪಾ ಕಾಮತ್ ಅವರ ಪುತ್ರ.

ಇವರು ಬೆಂಗಳೂರಿನ ಕೆ.ಜಿ. ಆಚಾರ್ಯ & ಕೋ ಇವರ ಬಳಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya
error: Content is protected !!