27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಸಂಸದರ ಕಚೇರಿಯು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಶುಭ ಹಾರೈಸಿದರು.

Related posts

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!