April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಸಂಸದರ ಕಚೇರಿಯು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಶುಭ ಹಾರೈಸಿದರು.

Related posts

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya
error: Content is protected !!