30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

ಉಜಿರೆ: ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜೀ ಕನ್ನಡದ “ಸರಿಗಮಪ -11 ” ರ ವಿನ್ನರ್ ಚನ್ನಪ್ಪ ಭೇಟಿ ನೀಡಿ, ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು.

ನಂತರ ಧರ್ಮದರ್ಶಿ ಹರೀಶ್ ಆರಿಕೋಡಿರವರ ಆಶೀರ್ವಾದ ಪಡೆದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!