July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

ಉಜಿರೆ: ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜೀ ಕನ್ನಡದ “ಸರಿಗಮಪ -11 ” ರ ವಿನ್ನರ್ ಚನ್ನಪ್ಪ ಭೇಟಿ ನೀಡಿ, ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು.

ನಂತರ ಧರ್ಮದರ್ಶಿ ಹರೀಶ್ ಆರಿಕೋಡಿರವರ ಆಶೀರ್ವಾದ ಪಡೆದರು.

Related posts

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya
error: Content is protected !!