25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

ಉಜಿರೆ: ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜೀ ಕನ್ನಡದ “ಸರಿಗಮಪ -11 ” ರ ವಿನ್ನರ್ ಚನ್ನಪ್ಪ ಭೇಟಿ ನೀಡಿ, ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು.

ನಂತರ ಧರ್ಮದರ್ಶಿ ಹರೀಶ್ ಆರಿಕೋಡಿರವರ ಆಶೀರ್ವಾದ ಪಡೆದರು.

Related posts

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya
error: Content is protected !!