22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

ಪಟ್ರಮೆ: ಇಲ್ಲಿಯ ಸೂರ್ಯತ್ತಾವು ನಿವಾಸಿ ನಾರಾಯಣ ಉಂಗ್ರುಪುಳಿತ್ತಾಯ (81 ವರ್ಷ)ರವರು ಜು.13ರಂದು ನಿಧನರಾದರು.

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 30 ವರ್ಷಗಳ ಹಿಂದೆ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿ ಇದೀಗ ಕಳೆದ ಮೂರು ವರ್ಷಗಳಿಂದ ಸೂರ್ಯತ್ತಾವು ಎಂಬಲ್ಲಿ ಮನೆಮಾಡಿಕೊಂಡು ಒಬ್ಬರೇ ವಾಸ್ತವ್ಯವಿದ್ದರು.

ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಡಿದ್ದಾಗ ಅವರ ಮಕ್ಕಳು ಮತ್ತೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದರು. ಅವರು ನಾಟಿವೈದ್ಯರೂ ಆಗಿದ್ದರು.

ಮೃತರು ಮಗ ಜಯಪ್ರಕಾಶ್ ಮಗಳು ವೀಣಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!