September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

ಪಟ್ರಮೆ: ಇಲ್ಲಿಯ ಸೂರ್ಯತ್ತಾವು ನಿವಾಸಿ ನಾರಾಯಣ ಉಂಗ್ರುಪುಳಿತ್ತಾಯ (81 ವರ್ಷ)ರವರು ಜು.13ರಂದು ನಿಧನರಾದರು.

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 30 ವರ್ಷಗಳ ಹಿಂದೆ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿ ಇದೀಗ ಕಳೆದ ಮೂರು ವರ್ಷಗಳಿಂದ ಸೂರ್ಯತ್ತಾವು ಎಂಬಲ್ಲಿ ಮನೆಮಾಡಿಕೊಂಡು ಒಬ್ಬರೇ ವಾಸ್ತವ್ಯವಿದ್ದರು.

ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಡಿದ್ದಾಗ ಅವರ ಮಕ್ಕಳು ಮತ್ತೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದರು. ಅವರು ನಾಟಿವೈದ್ಯರೂ ಆಗಿದ್ದರು.

ಮೃತರು ಮಗ ಜಯಪ್ರಕಾಶ್ ಮಗಳು ವೀಣಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಭಾರೀ ಮಳೆ; ಬಳಂಜ ಸುಧೆಗಂಡಿ ಕಿರು ಸೇತುವೆ ಮುಳುಗಡೆ

Suddi Udaya
error: Content is protected !!