24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರು ಎಂಬಲ್ಲಿ ಮುಂದಿನಿಂದ ಬರುತ್ತಿದ್ದ ಬಸ್ ಗೆ ಸೈಡ್ ಕೊಡುವ ವೇಳೆ ಇನೋವಾ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಘಟನೆ ಜು.12 ರಂದು ನಡೆದಿದೆ.


ವಾಹನದಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!