23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರು ಎಂಬಲ್ಲಿ ಮುಂದಿನಿಂದ ಬರುತ್ತಿದ್ದ ಬಸ್ ಗೆ ಸೈಡ್ ಕೊಡುವ ವೇಳೆ ಇನೋವಾ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಘಟನೆ ಜು.12 ರಂದು ನಡೆದಿದೆ.


ವಾಹನದಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಉಜಿರೆ: ಇಚ್ಚಿಲದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya
error: Content is protected !!