22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರು ಎಂಬಲ್ಲಿ ಮುಂದಿನಿಂದ ಬರುತ್ತಿದ್ದ ಬಸ್ ಗೆ ಸೈಡ್ ಕೊಡುವ ವೇಳೆ ಇನೋವಾ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಘಟನೆ ಜು.12 ರಂದು ನಡೆದಿದೆ.


ವಾಹನದಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
error: Content is protected !!