27.8 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya
error: Content is protected !!