23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya
error: Content is protected !!