25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

ಕಳೆಂಜ : ಕಳೆಂಜ ಗ್ರಾಮದ ಶಿಬರಾಜೆ ಗುತ್ತು ಮನೆ ನಿವಾಸಿ
ದಿ| ದೇವದಾಸ್ ರೈ ರವರ ಧರ್ಮ ಪತ್ನಿ ಪುಷ್ಪವತಿ ರೈ (82ವ) ರವರು ಜುಲೈ 14ರಂದು (ಇಂದು) ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಬಾಲಕೃಷ್ಣ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ನಿತ್ಯಾನಂದ ರೈ, ಪುತ್ರಿಯರಾದ ಸಾವಿತ್ರಿ, ಕಸ್ತೂರಿ ಹಾಗೂ ಕುಟುಂಬಸ್ಥರು ಮತ್ತು ಬಂಧು ವಗ೯ದವನ್ನು ಅಗಲಿದ್ದಾರೆ.

Related posts

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಾರಾಯಣ ಪೂಜಾರಿಯವರ ಧರ್ಮಪತ್ನಿ ಪ್ರೇಮ ನಿಧನ

Suddi Udaya

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya
error: Content is protected !!