23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

ಉಜಿರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಇಲ್ಲಿಯ ಹಳೆಪೇಟೆ ನಿವಾಸಿ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ ಸಂಪೂರ್ಣ ಕುಸಿದು ಬಿದ್ದಿದೆ

ಯಾರೂ ವಾಸ ಇಲ್ಲದ ಕಾರಣದಿಂದ ಅವಘಡ ಸಂಭವಿಸಿಲ್ಲ. ಆದರೆ ಮನೆಯ ಎದುರಿಗೆ ನಿಲ್ಲಿಸಿದ್ದ
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್ ಜಖಂ ಗೊಂಡಿದೆ.

Related posts

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!