23.7 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!