25.8 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya
error: Content is protected !!