23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಕೊಕ್ಕಡ: ಲಿಂಗಪ್ಪ ಗೌಡ ನಿಧನ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya
error: Content is protected !!