July 23, 2026
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಇಳoತಿಲ ಗ್ರಾಮದ ಕಜೆ ನಿವಾಸಿ ಶ್ರೀಮತಿ ಗೋಪಿ ನಿಧನ

Suddi Udaya
error: Content is protected !!