23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!