September 6, 2026
ನಿಧನ

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

ಕಳೆಂಜ : ಕಳೆಂಜ ಗ್ರಾಮದ ಶಿಬರಾಜೆ ಗುತ್ತು ಮನೆ ನಿವಾಸಿ
ದಿ| ದೇವದಾಸ್ ರೈ ರವರ ಧರ್ಮ ಪತ್ನಿ ಪುಷ್ಪವತಿ ರೈ (82ವ) ರವರು ಜುಲೈ 14ರಂದು (ಇಂದು) ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಬಾಲಕೃಷ್ಣ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ನಿತ್ಯಾನಂದ ರೈ, ಪುತ್ರಿಯರಾದ ಸಾವಿತ್ರಿ, ಕಸ್ತೂರಿ ಹಾಗೂ ಕುಟುಂಬಸ್ಥರು ಮತ್ತು ಬಂಧು ವಗ೯ದವನ್ನು ಅಗಲಿದ್ದಾರೆ.

Related posts

ಕಲ್ಮಂಜ ಶ್ಯಾಮ ಸುಂದರ ಹೆಬ್ಬಾರ್ ನಿಧನ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!