July 23, 2026
ನಿಧನ

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

ಕಳೆಂಜ : ಕಳೆಂಜ ಗ್ರಾಮದ ಶಿಬರಾಜೆ ಗುತ್ತು ಮನೆ ನಿವಾಸಿ
ದಿ| ದೇವದಾಸ್ ರೈ ರವರ ಧರ್ಮ ಪತ್ನಿ ಪುಷ್ಪವತಿ ರೈ (82ವ) ರವರು ಜುಲೈ 14ರಂದು (ಇಂದು) ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಬಾಲಕೃಷ್ಣ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ನಿತ್ಯಾನಂದ ರೈ, ಪುತ್ರಿಯರಾದ ಸಾವಿತ್ರಿ, ಕಸ್ತೂರಿ ಹಾಗೂ ಕುಟುಂಬಸ್ಥರು ಮತ್ತು ಬಂಧು ವಗ೯ದವನ್ನು ಅಗಲಿದ್ದಾರೆ.

Related posts

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya
error: Content is protected !!