23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ತಾಯಿ ಮಗುವಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಹೆಚ್.ಪಿ.ಸಿ.ಎಲ್.ಸಂಸ್ಥೆಯಲ್ಲಿ ಲೈನ್ ವಾಕರ್ ಗುತ್ತಿಗೆ ಆಧಾರದಲ್ಲಿ ಉದ್ಯೋಗಿ ಗೇರುಕಟ್ಟೆ ಸಮೀಪದ ಯೋಗೀಶ್ ಗೌಡ ಬೆಂಗಳೂರಿನಲ್ಲಿರುವ ಹುಂಡೈ ಶೋ ರೂಮ್ ನಿಂದ ಐ. ಟೆನ್ .(ಹಳೆಯ) ಕಾರನ್ನು ಎರಡು ದಿನಗಳ ಹಿಂದೆ ಖರೀದಿಸಿ ಬೆಂಗಳೂರು, ತಿರುಪತಿ ಹಾಗೂ ಪುಣ್ಯ ಕ್ಷೇತ್ರ ಗಳಿಗೆ ಭೇಟಿ ನೀಡಿ ಕಳೆದ ರಾತ್ರಿ ಬೆಂಗಳೂರಿನಿಂದ ಊರಿಗೆ ಬರುವ ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಕಾರು ಮಾಲಕ ಚಿಕ್ಕಪ್ಪ ನ ಮಗ ಹರೀಶ್ (ಕಾರು ಚಾಲಕ) ಯೋಗೀಶ ಗೌಡ ನ ತಂಗಿ ಗಂಡ (ಬಾವ) ಲೋಕೇಶ ಯಾನೆ ಹರೀಶ್ ಗೌಡ ಹಾಗೂ ಚಾಲಕ ಹರೀಶ ಗೌಡರ ಪತ್ನಿ ತಾರಾ ಓರ್ವ ಮಗಳು ಕಾರಿನಲ್ಲಿ ಪ್ರಯಾಣಿಸುತ್ತಿದರು.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾ
ಳಾಗಿದ್ದು ಇಬ್ಬರು ಚಿಕ್ಕಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!