30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ತಾಯಿ ಮಗುವಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಹೆಚ್.ಪಿ.ಸಿ.ಎಲ್.ಸಂಸ್ಥೆಯಲ್ಲಿ ಲೈನ್ ವಾಕರ್ ಗುತ್ತಿಗೆ ಆಧಾರದಲ್ಲಿ ಉದ್ಯೋಗಿ ಗೇರುಕಟ್ಟೆ ಸಮೀಪದ ಯೋಗೀಶ್ ಗೌಡ ಬೆಂಗಳೂರಿನಲ್ಲಿರುವ ಹುಂಡೈ ಶೋ ರೂಮ್ ನಿಂದ ಐ. ಟೆನ್ .(ಹಳೆಯ) ಕಾರನ್ನು ಎರಡು ದಿನಗಳ ಹಿಂದೆ ಖರೀದಿಸಿ ಬೆಂಗಳೂರು, ತಿರುಪತಿ ಹಾಗೂ ಪುಣ್ಯ ಕ್ಷೇತ್ರ ಗಳಿಗೆ ಭೇಟಿ ನೀಡಿ ಕಳೆದ ರಾತ್ರಿ ಬೆಂಗಳೂರಿನಿಂದ ಊರಿಗೆ ಬರುವ ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಕಾರು ಮಾಲಕ ಚಿಕ್ಕಪ್ಪ ನ ಮಗ ಹರೀಶ್ (ಕಾರು ಚಾಲಕ) ಯೋಗೀಶ ಗೌಡ ನ ತಂಗಿ ಗಂಡ (ಬಾವ) ಲೋಕೇಶ ಯಾನೆ ಹರೀಶ್ ಗೌಡ ಹಾಗೂ ಚಾಲಕ ಹರೀಶ ಗೌಡರ ಪತ್ನಿ ತಾರಾ ಓರ್ವ ಮಗಳು ಕಾರಿನಲ್ಲಿ ಪ್ರಯಾಣಿಸುತ್ತಿದರು.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾ
ಳಾಗಿದ್ದು ಇಬ್ಬರು ಚಿಕ್ಕಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

Suddi Udaya

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

Suddi Udaya

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಅಕ್ರಮ ಗಾಂಜಾ ಮಾರಾಟ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರ ಬಂಧನ

Suddi Udaya
error: Content is protected !!