September 6, 2026
ಅಪರಾಧ ಸುದ್ದಿ

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ತಾಯಿ ಮಗುವಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಹೆಚ್.ಪಿ.ಸಿ.ಎಲ್.ಸಂಸ್ಥೆಯಲ್ಲಿ ಲೈನ್ ವಾಕರ್ ಗುತ್ತಿಗೆ ಆಧಾರದಲ್ಲಿ ಉದ್ಯೋಗಿ ಗೇರುಕಟ್ಟೆ ಸಮೀಪದ ಯೋಗೀಶ್ ಗೌಡ ಬೆಂಗಳೂರಿನಲ್ಲಿರುವ ಹುಂಡೈ ಶೋ ರೂಮ್ ನಿಂದ ಐ. ಟೆನ್ .(ಹಳೆಯ) ಕಾರನ್ನು ಎರಡು ದಿನಗಳ ಹಿಂದೆ ಖರೀದಿಸಿ ಬೆಂಗಳೂರು, ತಿರುಪತಿ ಹಾಗೂ ಪುಣ್ಯ ಕ್ಷೇತ್ರ ಗಳಿಗೆ ಭೇಟಿ ನೀಡಿ ಕಳೆದ ರಾತ್ರಿ ಬೆಂಗಳೂರಿನಿಂದ ಊರಿಗೆ ಬರುವ ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಕಾರು ಮಾಲಕ ಚಿಕ್ಕಪ್ಪ ನ ಮಗ ಹರೀಶ್ (ಕಾರು ಚಾಲಕ) ಯೋಗೀಶ ಗೌಡ ನ ತಂಗಿ ಗಂಡ (ಬಾವ) ಲೋಕೇಶ ಯಾನೆ ಹರೀಶ್ ಗೌಡ ಹಾಗೂ ಚಾಲಕ ಹರೀಶ ಗೌಡರ ಪತ್ನಿ ತಾರಾ ಓರ್ವ ಮಗಳು ಕಾರಿನಲ್ಲಿ ಪ್ರಯಾಣಿಸುತ್ತಿದರು.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾ
ಳಾಗಿದ್ದು ಇಬ್ಬರು ಚಿಕ್ಕಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya
error: Content is protected !!