24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya
error: Content is protected !!