28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya
error: Content is protected !!