ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಲಾಯಿಲ ವಲಯ ಭಜನಾ ಪರಿಷತ್ತಿನ ಸಭೆ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!