July 23, 2026
ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya
error: Content is protected !!