23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya
error: Content is protected !!