23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.
ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಇಂದು ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಬಹು ವಿಜೃಂಭಣೆಯಿಂದ ಪ್ರಾರಂಭವಾಯಿತು.

ಶ್ರೀಮತಿ ಸುಗುಣ ಎಸ್ ಡಿ ಶೆಟ್ಟಿ ಉಜಿರೆಯವರ ಎರಡನೇ ಮಗಳಾದ ಶ್ರೀಮತಿ ಪ್ರಗತಿ ರಾಜಿತ್ ಶೆಟ್ಟಿ ಯವರು ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ ೧೦೮ ವಿಶುದ್ದ ಸಾಗರ ಮುನಿ ಮಹಾರಾಜರ ಅಮೃತ ಹಸ್ತದಿಂದ ನಂದೀಶ್ವರ ಮಂಟಪಕ್ಕೆಲಘು ಪಂಚಕಲ್ಯಾಣ ನೆರವೇರಿದ್ದು

ಇಂದು ಆಷಾಢ ಮಾಸದ ಅಷ್ಟಾಹಿಣಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಿಗ್ಗೆ 10.30ಗಂಟೆಗೆ ಜಿನ ಮಂದಿರದಲ್ಲಿ. ವಿಶೇಷ ಆರಾಧನೆ ಹಾಗೂ ವಿಶೇಷ. ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಹಲವಾರು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು .ಇದೇ ಸಂದರ್ಭದಲ್ಲಿ ಉಜಿರೆಯ ಎಸ್ ಡಿ.ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!