25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

Suddi Udaya
error: Content is protected !!