July 23, 2026
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.
ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶಾರದಾ, ಪುತ್ರರಾದ ಶಿವರಾಮ ನಾಯ್ಕ್, ಪುರುಷೋತ್ತಮ ನಾಯ್ಕ್, ಸತೀಶ್ ನಾಯ್ಕ್, ಪುತ್ರಿ ಜಯಂತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya
error: Content is protected !!