July 23, 2026
ನಿಧನ

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

ಕಳೆಂಜ : ಕಳೆಂಜ ಗ್ರಾಮದ ಶಿಬರಾಜೆ ಗುತ್ತು ಮನೆ ನಿವಾಸಿ
ದಿ| ದೇವದಾಸ್ ರೈ ರವರ ಧರ್ಮ ಪತ್ನಿ ಪುಷ್ಪವತಿ ರೈ (82ವ) ರವರು ಜುಲೈ 14ರಂದು (ಇಂದು) ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಬಾಲಕೃಷ್ಣ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ನಿತ್ಯಾನಂದ ರೈ, ಪುತ್ರಿಯರಾದ ಸಾವಿತ್ರಿ, ಕಸ್ತೂರಿ ಹಾಗೂ ಕುಟುಂಬಸ್ಥರು ಮತ್ತು ಬಂಧು ವಗ೯ದವನ್ನು ಅಗಲಿದ್ದಾರೆ.

Related posts

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya
error: Content is protected !!