September 6, 2026
ನಿಧನ

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

ಕಳೆಂಜ : ಕಳೆಂಜ ಗ್ರಾಮದ ಶಿಬರಾಜೆ ಗುತ್ತು ಮನೆ ನಿವಾಸಿ
ದಿ| ದೇವದಾಸ್ ರೈ ರವರ ಧರ್ಮ ಪತ್ನಿ ಪುಷ್ಪವತಿ ರೈ (82ವ) ರವರು ಜುಲೈ 14ರಂದು (ಇಂದು) ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಬಾಲಕೃಷ್ಣ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ನಿತ್ಯಾನಂದ ರೈ, ಪುತ್ರಿಯರಾದ ಸಾವಿತ್ರಿ, ಕಸ್ತೂರಿ ಹಾಗೂ ಕುಟುಂಬಸ್ಥರು ಮತ್ತು ಬಂಧು ವಗ೯ದವನ್ನು ಅಗಲಿದ್ದಾರೆ.

Related posts

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!