25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

ಕಳೆಂಜ : ಕಳೆಂಜ ಗ್ರಾಮದ ಶಿಬರಾಜೆ ಗುತ್ತು ಮನೆ ನಿವಾಸಿ
ದಿ| ದೇವದಾಸ್ ರೈ ರವರ ಧರ್ಮ ಪತ್ನಿ ಪುಷ್ಪವತಿ ರೈ (82ವ) ರವರು ಜುಲೈ 14ರಂದು (ಇಂದು) ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಬಾಲಕೃಷ್ಣ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ನಿತ್ಯಾನಂದ ರೈ, ಪುತ್ರಿಯರಾದ ಸಾವಿತ್ರಿ, ಕಸ್ತೂರಿ ಹಾಗೂ ಕುಟುಂಬಸ್ಥರು ಮತ್ತು ಬಂಧು ವಗ೯ದವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

Suddi Udaya
error: Content is protected !!