23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

ಕಳೆಂಜ : ಕಳೆಂಜ ಗ್ರಾಮದ ಶಿಬರಾಜೆ ಗುತ್ತು ಮನೆ ನಿವಾಸಿ
ದಿ| ದೇವದಾಸ್ ರೈ ರವರ ಧರ್ಮ ಪತ್ನಿ ಪುಷ್ಪವತಿ ರೈ (82ವ) ರವರು ಜುಲೈ 14ರಂದು (ಇಂದು) ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಬಾಲಕೃಷ್ಣ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ನಿತ್ಯಾನಂದ ರೈ, ಪುತ್ರಿಯರಾದ ಸಾವಿತ್ರಿ, ಕಸ್ತೂರಿ ಹಾಗೂ ಕುಟುಂಬಸ್ಥರು ಮತ್ತು ಬಂಧು ವಗ೯ದವನ್ನು ಅಗಲಿದ್ದಾರೆ.

Related posts

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!