July 23, 2026
ಅಪರಾಧ ಸುದ್ದಿ

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ತಾಯಿ ಮಗುವಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಹೆಚ್.ಪಿ.ಸಿ.ಎಲ್.ಸಂಸ್ಥೆಯಲ್ಲಿ ಲೈನ್ ವಾಕರ್ ಗುತ್ತಿಗೆ ಆಧಾರದಲ್ಲಿ ಉದ್ಯೋಗಿ ಗೇರುಕಟ್ಟೆ ಸಮೀಪದ ಯೋಗೀಶ್ ಗೌಡ ಬೆಂಗಳೂರಿನಲ್ಲಿರುವ ಹುಂಡೈ ಶೋ ರೂಮ್ ನಿಂದ ಐ. ಟೆನ್ .(ಹಳೆಯ) ಕಾರನ್ನು ಎರಡು ದಿನಗಳ ಹಿಂದೆ ಖರೀದಿಸಿ ಬೆಂಗಳೂರು, ತಿರುಪತಿ ಹಾಗೂ ಪುಣ್ಯ ಕ್ಷೇತ್ರ ಗಳಿಗೆ ಭೇಟಿ ನೀಡಿ ಕಳೆದ ರಾತ್ರಿ ಬೆಂಗಳೂರಿನಿಂದ ಊರಿಗೆ ಬರುವ ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಕಾರು ಮಾಲಕ ಚಿಕ್ಕಪ್ಪ ನ ಮಗ ಹರೀಶ್ (ಕಾರು ಚಾಲಕ) ಯೋಗೀಶ ಗೌಡ ನ ತಂಗಿ ಗಂಡ (ಬಾವ) ಲೋಕೇಶ ಯಾನೆ ಹರೀಶ್ ಗೌಡ ಹಾಗೂ ಚಾಲಕ ಹರೀಶ ಗೌಡರ ಪತ್ನಿ ತಾರಾ ಓರ್ವ ಮಗಳು ಕಾರಿನಲ್ಲಿ ಪ್ರಯಾಣಿಸುತ್ತಿದರು.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾ
ಳಾಗಿದ್ದು ಇಬ್ಬರು ಚಿಕ್ಕಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya
error: Content is protected !!