25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

ಉಜಿರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಇಲ್ಲಿಯ ಹಳೆಪೇಟೆ ನಿವಾಸಿ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ ಸಂಪೂರ್ಣ ಕುಸಿದು ಬಿದ್ದಿದೆ

ಯಾರೂ ವಾಸ ಇಲ್ಲದ ಕಾರಣದಿಂದ ಅವಘಡ ಸಂಭವಿಸಿಲ್ಲ. ಆದರೆ ಮನೆಯ ಎದುರಿಗೆ ನಿಲ್ಲಿಸಿದ್ದ
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್ ಜಖಂ ಗೊಂಡಿದೆ.

Related posts

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಆರೋಪ:ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು-ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!