September 6, 2026
ಅಪರಾಧ ಸುದ್ದಿ

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

ಉಜಿರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಇಲ್ಲಿಯ ಹಳೆಪೇಟೆ ನಿವಾಸಿ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ ಸಂಪೂರ್ಣ ಕುಸಿದು ಬಿದ್ದಿದೆ

ಯಾರೂ ವಾಸ ಇಲ್ಲದ ಕಾರಣದಿಂದ ಅವಘಡ ಸಂಭವಿಸಿಲ್ಲ. ಆದರೆ ಮನೆಯ ಎದುರಿಗೆ ನಿಲ್ಲಿಸಿದ್ದ
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್ ಜಖಂ ಗೊಂಡಿದೆ.

Related posts

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya
error: Content is protected !!