25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!