ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya
error: Content is protected !!