July 23, 2026
ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya
error: Content is protected !!