September 6, 2026
ಧಾರ್ಮಿಕ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.
ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಇಂದು ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಬಹು ವಿಜೃಂಭಣೆಯಿಂದ ಪ್ರಾರಂಭವಾಯಿತು.

ಶ್ರೀಮತಿ ಸುಗುಣ ಎಸ್ ಡಿ ಶೆಟ್ಟಿ ಉಜಿರೆಯವರ ಎರಡನೇ ಮಗಳಾದ ಶ್ರೀಮತಿ ಪ್ರಗತಿ ರಾಜಿತ್ ಶೆಟ್ಟಿ ಯವರು ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ ೧೦೮ ವಿಶುದ್ದ ಸಾಗರ ಮುನಿ ಮಹಾರಾಜರ ಅಮೃತ ಹಸ್ತದಿಂದ ನಂದೀಶ್ವರ ಮಂಟಪಕ್ಕೆಲಘು ಪಂಚಕಲ್ಯಾಣ ನೆರವೇರಿದ್ದು

ಇಂದು ಆಷಾಢ ಮಾಸದ ಅಷ್ಟಾಹಿಣಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಿಗ್ಗೆ 10.30ಗಂಟೆಗೆ ಜಿನ ಮಂದಿರದಲ್ಲಿ. ವಿಶೇಷ ಆರಾಧನೆ ಹಾಗೂ ವಿಶೇಷ. ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಹಲವಾರು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು .ಇದೇ ಸಂದರ್ಭದಲ್ಲಿ ಉಜಿರೆಯ ಎಸ್ ಡಿ.ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!