July 23, 2026
ಧಾರ್ಮಿಕ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.
ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಇಂದು ಅಷ್ಣಹಿನಿಕಾ ಪೂಜಾ ಕಾರ್ಯಕ್ರಮ ಬಹು ವಿಜೃಂಭಣೆಯಿಂದ ಪ್ರಾರಂಭವಾಯಿತು.

ಶ್ರೀಮತಿ ಸುಗುಣ ಎಸ್ ಡಿ ಶೆಟ್ಟಿ ಉಜಿರೆಯವರ ಎರಡನೇ ಮಗಳಾದ ಶ್ರೀಮತಿ ಪ್ರಗತಿ ರಾಜಿತ್ ಶೆಟ್ಟಿ ಯವರು ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು ಕೊಲ್ಲಾಪುರ ಸಮೀಪ ಉದ್ಗಾವ್ ನಲ್ಲಿ ಆಚಾರ್ಯ ಶ್ರೀ ೧೦೮ ವಿಶುದ್ದ ಸಾಗರ ಮುನಿ ಮಹಾರಾಜರ ಅಮೃತ ಹಸ್ತದಿಂದ ನಂದೀಶ್ವರ ಮಂಟಪಕ್ಕೆಲಘು ಪಂಚಕಲ್ಯಾಣ ನೆರವೇರಿದ್ದು

ಇಂದು ಆಷಾಢ ಮಾಸದ ಅಷ್ಟಾಹಿಣಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಿಗ್ಗೆ 10.30ಗಂಟೆಗೆ ಜಿನ ಮಂದಿರದಲ್ಲಿ. ವಿಶೇಷ ಆರಾಧನೆ ಹಾಗೂ ವಿಶೇಷ. ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಹಲವಾರು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು .ಇದೇ ಸಂದರ್ಭದಲ್ಲಿ ಉಜಿರೆಯ ಎಸ್ ಡಿ.ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!